ಈ ಲೇಖನ ಮಾರ್ಚ್ 8, 2020 ಪ್ರಜಾವಾಣಿಯಲ್ಲಿ ಪ್ರಕಟವಾಗಿತ್ತು.
ಮೈಸೂರು: ‘ನಾಲ್ಕೈದು ಜನ ತಳ್ಳಿದ್ದರಿಂದ ಮುಂದೆ ಬಂದುಬಿಟ್ಟೆ. ಸ್ವಭಾವತಃ ನಾನೊಬ್ಬ ಆಲಸಿ. ನಾನು ಬರೆಯಬೇಕಾದಷ್ಟು ಬರೆದಿಲ್ಲ, ಓದಬೇಕಾದಷ್ಟು ಓದಿಲ್ಲ. ಅಂದುಕೊಂಡಷ್ಟು ಕೆಲಸ ಮಾಡಲು ಆಗಿಲ್ಲ. ಅದನ್ನು ನೆನಪಿಸಿಕೊಂಡಾಗ ತುಂಬಾ ನೋವಾಗುತ್ತದೆ’ ಎಂದು ಕವಿ ಡಾ.ಸಿದ್ದಲಿಂಗಯ್ಯ ಹೇಳಿದರು.