‘ಹತಾಶೆ ಹಾಗೂ ಅಭದ್ರತೆಯಿಂದ ವರ್ತಿಸಿದ ಶಿಲ್ಪಾನಾಗ್ ಅವರ ಬಗ್ಗೆ ನನಗೆ ಅನುಕಂಪವಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿ ಗುರಿ ಸಾಧಿಸಿದ್ದೇನೆ ಅಂದುಕೊಳ್ಳುವುದು ತುಂಬಾ ತಪ್ಪು. ಜಿಲ್ಲೆಯಲ್ಲಿ ಏನು ನಡೆದಿದೆ, ಏಕಾಗಿ ನಡೆದಿದೆ ಎಂಬುದು ಈಗ ಸಾರ್ವಜನಿಕರಿಗೆ ಗೊತ್ತಾಗಿದೆ. ಯಾವುದೇ ಜಿಲ್ಲೆಯಲ್ಲಿ ಈ ರೀತಿ ಘಟನೆಗಳು ಸಂಭವಿಸಿದರೆ ವ್ಯವಸ್ಥೆ ನಿಭಾಯಿಸಿಕೊಂಡು ಹೋಗುವುದು ಕಷ್ಟ’ ಎಂದು ಹೇಳಿದರು.