ಆಹಾರ ವಿಜ್ಞಾನ ಮತ್ತು ಪೌಷ್ಟಿಕಾಂಶ ಅಧ್ಯಯನ ವಿಭಾಗದ ವತಿಯಿಂದ ಗುರುವಾರ ನಗರದ ವಿಜ್ಞಾನ ಭವನದಲ್ಲಿ ನಡೆದ ‘ಆಹಾರ ಸುರಕ್ಷತೆ ಮತ್ತು ಪೋಷಣೆಗಾಗಿ ಸುಸ್ಥಿರ ತಂತ್ರಗಳು’ ವಿಷಯ ಕುರಿತ ಎರಡು ದಿನದ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ‘ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಈ ಎರಡೂ ಸಂಸ್ಥೆಗಳು ಕಾರ್ಯೋನ್ಮುಖವಾಗಲಿವೆ’ ಎಂದು ಹೇಳಿದರು.