ಸಿನಿಮಾದ ಕಥೆಯನ್ನು ವೆಂಕಟೇಶ್ ಪಂಚಾಂಗ್ ಅವರು ಸಿದ್ಧಪಡಿಸಿದ್ದಾರೆ. ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಸಿನಿಮಾದ ಚಿತ್ರೀಕರಣವು ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಆರಂಭವಾಗಲಿದೆ. ಬೆಂಗಳೂರು, ರಾಮನಗರ, ಮಂಡ್ಯದಲ್ಲಿ ಚಿತ್ರೀಕರಣ ನಡೆಯಲಿದೆ. ಜುಲೈ ಕೊನೆಯ ವಾರದಲ್ಲಿ ಸಿನಿಮಾ ಪೂರ್ಣಗೊಳಿಸುವ ಗುರಿ ಉಲ್ಲಾಸ್ ಅವರದ್ದು.