ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಎಂಜಿನಿಯರ್ ಕೆ.ಶ್ರೀನಿವಾಸ ಮನೆ ಮೇಲೆ ಎಸಿಬಿ ದಾಳಿ

Last Updated 24 ನವೆಂಬರ್ 2021, 6:56 IST
ಅಕ್ಷರ ಗಾತ್ರ

ಮೈಸೂರು: ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಹೇಮಾವತಿ ಎಡದಂಡೆ ನಾಲೆ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಶ್ರೀನಿವಾಸ ಅವರ ಬೋಗಾದಿ ನಿವಾಸದ ಮೇಲೆ ಬುಧವಾರ ದಾಳಿ ನಡೆಸಿದ್ದಾರೆ‌.

8 ರಿಂದ 10 ಮಂದಿ ಇರುವ ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಜತೆಗೆ, ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ವಾರ ತೋಟದ ಮನೆ ಮೇಲೂ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT