ಈ ಬಾರಿ ಚುನಾವಣಾ ಆಯೋಗವು ಮತ ಖಾತ್ರಿ ಯಂತ್ರ ಬಳಸುತ್ತಿದೆ. ಇದರಿಂದ ನಾವು ಯಾರಿಗೆ ಮತ ಚಲಾಯಿಸಿದ್ದೇವೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಪ್ರತಿಯೊಬ್ಬರೂ ಮತ ಚಲಾಯಿಸಿದಾಗ ಮಾಆತ್ರ ಉತ್ತಮ ಜನಪ್ರತಿನಿಧಿ, ಸರ್ಕಾರ ಆಯ್ಕೆ ಮಾಡಬಹುದು ಎಂದು ತಿಳಿಸಿದರು. ಜಾಥಾದಲ್ಲಿ ಡಿವೈಎಸ್ಪಿ ಕೆ.ಎಸ್.ನಾಗರಾಜ್, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.