ನಾಗರಹೊಳೆಯ ಹುಲಿ ರಕ್ಷಿತಾರಣ್ಯದ ಡಿಸಿಎಫ್ ಮಹೇಶ್ಕುಮಾರ್ ಪ್ರತಿಕ್ರಿಯಿಸಿ ‘ಅಂಗನಾಡಿ ಕೇಂದ್ರ, ಮನೆಗಳಿಗೆ ಬೀಗ ಹಾಕಲಾಗಿದ್ದು ನಾವು ಯಾರನ್ನು ಹೊರ ಕಳುಹಿಸಿಲ್ಲ, ಒಳಗೂ ಸೇರಿಸಿಲ್ಲ. ಹೊರಗೆ ಮಳೆ ಇದೆ ಎಂದರೇ ಅದಕ್ಕೆ ನಾವು ಜವಾಬ್ದಾರರಲ್ಲ. ಕಾನೂನು ವ್ಯಾಪ್ತಿಯಲ್ಲಿ ಮಾತ್ರ ಕ್ರಮ ಕೈಗೊಳ್ಳಲು ಅವಕಾಶವಿದ್ದು, ಬಂದವರಿಗೆಲ್ಲ ಆಶ್ರಯ ಕಲ್ಪಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.