ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರನಗೆರೆಯಲ್ಲಿ ವೀರಗಲ್ಲುಗಳಿಗೆ ನಮನ

Last Updated 17 ಸೆಪ್ಟೆಂಬರ್ 2020, 14:38 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ವೀರನಗೆರೆ ಬಡಾವಣೆಯಲ್ಲಿರುವ ವೀರಗಲ್ಲುಗಳಿಗೆ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ ನೇತೃತ್ವದಲ್ಲಿ ಗುರುವಾರ ಪುಷ್ಪನಮನ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ‘ಮೈಸೂರಿನ ಮೂಲನಿವಾಸಿಗಳಾದ ದೊರೆ ನಾಯಕ ಜನಾಂಗದ ಪಾಳೆಯಗಾರ ಮಾರನಾಯಕ ಸೇರಿದಂತೆ ಇನ್ನಿತರರ ಚರಿತ್ರೆಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿಲ್ಲ. ಈಗ ಈ ವೀರಗಲ್ಲುಗಳಿಗೆ ನಮಿಸುವ ಮೂಲಕ ಚರಿತ್ರೆಯನ್ನು ಉಳಿಸುವ ಕೆಲಸ ಮಾಡಲಾಗುತ್ತಿದೆ’ ಎಂದು ಹೇಳಿದರು.

ಮುಖಂಡರಾದ ಶಂಕರ್, ಸ್ವಾಮಿ, ಶ್ರೀನಿವಾಸ್ ವೆಂಕಟೇಶ, ಗೋವಿಂದರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT