ಮೈಸೂರು ವಿಶ್ವವಿದ್ಯಾಲಯ ಉನ್ನತ ಭಾರತ ಅಭಿಯಾನ ವಿಭಾಗ, ಸಮಾಜಕಾರ್ಯ ಅಧ್ಯಯನ ವಿಭಾಗ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ರಾಜ್ಯ ಮೂಲ ಆದಿವಾಸಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ‘ಅರಣ್ಯ ಆಧಾರಿತ ಆದಿವಾಸಿಗಳ ಸ್ಥಿತಿಗತಿ: ಎದುರಿಸುತ್ತಿರುವ ಸಮಸ್ಯೆಗಳು, ಅಗತ್ಯವಿರುವ ಸ್ಪಂದನೆ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.