ಕಾರ್ಯಕ್ರಮದಲ್ಲಿ ಜಿ.ಪಂ. ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ತಾ.ಪಂ. ಅಧ್ಯಕ್ಷೆ ಪದ್ಮಮ್ಮ, ನಗರಸಭೆ ಸದಸ್ಯರಾದ ರಮೇಶ್, ಹರೀಶ್, ವಿವೇಕ್, ಮಂಜು, ಸಿ.ಟಿ.ರಾಜಣ್ಣ, ಗಣೇಶ್ ಕುಮಾರಸ್ವಾಮಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಹಳ್ಳದಕೊಪ್ಪಲು ನಾಗಣ್ಣ, ಬಿಳಿಕೆರೆ ರಾಜು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.