‘ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಣ್ಣ ಆರೋಪವೂ ಇರಲಿಲ್ಲ. ರೈತರ ಸಾಲವನ್ನು ಮನ್ನಾ ಮಾಡಿದ್ದರು. ಆದರೂ ಸಮ್ಮಿಶ್ರ ಸರ್ಕಾರ ಪತನದ ಸಂದರ್ಭ ಯಾರೊಬ್ಬರೂ ಎಚ್ಡಿಕೆ ಬೆನ್ನಿಗೆ ನಿಲ್ಲಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ ಶಾಸಕರು, ‘2023ಕ್ಕೆ ಪ್ರಾದೇಶಿಕ ಪಕ್ಷ ಜೆಡಿಎಸ್ ಬಲವರ್ಧನೆಯೇ ನಮ್ಮ ಗುರಿ ಎಂದು ಹೇಳಿದರು.