‘ನಮಗೆ ಜೆಡಿಎಸ್ ಅನಿವಾರ್ಯವೇ ಹೊರತು, ಜೆಡಿಎಸ್ಗೆ ನಾವು ಯಾರೂ ಅನಿವಾರ್ಯವಲ್ಲ ಎಂಬುದನ್ನು ಈ ಚುನಾವಣೆ ಫಲಿತಾಂಶ ತೋರಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರು ಈಗಲಾದರೂ ಎಚ್ಚೆತ್ತುಕೊಂಡು, ಮನಸ್ಥಿತಿ ಬದಲಾಯಿಸಲಿ. ಇದುವರೆಗೂ ಅವರನ್ನು ನಮ್ಮ ನಾಯಕರು ಅನ್ನುತ್ತಿದ್ದೆ. ಈಗ ಶಾಸಕರು ಅನ್ನುತ್ತೇನೆ’ ಎಂದು ಹೆಸರು ಹೇಳದೆಯೇ ಜಿ.ಟಿ ದೇವೇಗೌಡ ವಿರುದ್ಧ ಕಿಡಿಕಾರಿದರು.