‘ಜೆಎಂಎಫ್ಸಿ ನ್ಯಾಯಾಲಯಗಳಿಂದ ಹಿಡಿದು ಸುಪ್ರೀಂ ಕೋರ್ಟ್ ವರೆಗೆ ಸಂವಿಧಾನವನ್ನು ತಾಂತ್ರಿಕವಾಗಿ ನೋಡುವುದನ್ನು ರೂಢಿ ಮಾಡಿಕೊಳ್ಳಲಾಗಿದೆ. ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿರುವ ಭ್ರಾತೃತ್ವ, ಸಮಾನತೆ, ಸಾಮಾಜಿಕ ನ್ಯಾಯ, ಸಾರ್ವಭೌಮತ್ವ ಮುಂತಾದ ಪದಗಳನ್ನು ಉಲ್ಲೇಖಿಸಲು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಸಂವಿಧಾನದ ತಾತ್ವಿಕ ಅಂಶಗಳನ್ನು ಪಾಲಿಸುತ್ತಿಲ್ಲ’ ಎಂದರು.