ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ರವಿಕುಮಾರ್, ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಮಾರ್ಗದರ್ಶಿ ಟಿ.ಎನ್.ದಾಸೇಗೌಡ, ಕೆ.ಆರ್.ಮಿಲ್ ಶಿವಣ್ಣ, ರಾಜ್ಯ ಒಕ್ಕಲಿಗರ ಕೆಂಪೇಗೌಡ ಯುವ ಶಕ್ತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಅನಿಲ್ಗೌಡ, ಸಮಾಜದ ಮುಖಂಡರಾದ ಸಿ.ಎಂ.ಕ್ರಾಂತಿಸಿಂಹ, ಡಿ.ಎಂ.ಸುಬ್ಬೇಗೌಡ, ಬೋರೇಗೌಡ, ಪುಟ್ಟಸ್ವಾಮಿಗೌಡ, ರಾಮಕೃಷ್ಣೇಗೌಡ, ಜಿ.ಪ್ರಕಾಶ್, ನಾಗವೇಣಿ, ಹರ್ಷರಾಜಗೌಡ ಉಪಸ್ಥಿತರಿದ್ದರು.