ಸಂತೋಷ್ ಮೇಲೆ ನನಗೆ ಅನುಮಾನ ಇಲ್ಲ. ಅವರ ಸಾವಿನ ಹಿಂದೆ ಯಾರೋ ಇದ್ದಾರೆ. ಅವರ ಜೊತೆ ಇದ್ದವರು ಯಾರು, ಏನು ಕಥೆ ಎಲ್ಲ ಗೊತ್ತಾಗಬೇಕು ಎಂದು ಹೇಳಿದರು. ಮುಖ್ಯಮಂತ್ರಿಯಾಗಲಿ, ಗೃಹಮಂತ್ರಿಯಾಗಲಿ ನನ್ನ ರಾಜೀನಾಮೆಯನ್ನು ಇದುವರೆಗೂ ಕೇಳಿಲ್ಲ. ಪ್ರಕರಣ ದಾಖಲಾಗಿ ತನಿಖೆ ನಡೆಯಲಿ. ಪ್ರಕರಣ ಮುಚ್ಚಿ ಹಾಕುವ ಪ್ರಶ್ನೆಯೆ ಇಲ್ಲ ಎಂದರು.