ಕಬಿನಿ ಜಲಾಶಯದ ಕೂಡು ರಸ್ತೆಯನ್ನು ಸಿಮೆಂಟ್ ರಸ್ತೆಯಾಗಿ ನಿರ್ಮಿಸುವ ಕೊಲ್ಲೆಗೌಡನಹಳ್ಳಿ ವೃತ್ತದಿಂದ ಬಿದರಹಳ್ಳಿ ವೃತ್ತದವರೆಗೆ, ₹ 25.30 ಕೋಟಿ ಮೊತ್ತದ ಕಾಮಗಾರಿಗೆ 2019-20ನೇ ಸಾಲಿನ ಪರಿಶಿಷ್ಟ ಜಾತಿ/ಪಂಗಡ ಉಪ ಯೋಜನೆಯಡಿ ಕಾವೇರಿ ನೀರಾವರಿ ನಿಗಮಕ್ಕೆ ಒದಗಿಸಲಾದ ಅನುದಾನದಡಿ ಕೂಡಲೇ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆಗೆ ಅನುಮೋದನೆಯನ್ನು ಯಡಿಯೂರಪ್ಪ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.