ಪುರಸಭೆ ಸದಸ್ಯ ಕೋಳಿ ಪ್ರಕಾಶ್, ತಾ.ಪಂ.ಪ್ರಭಾರ ಅಧ್ಯಕ್ಷ ಕೆ.ಪಿ.ಯೋಗೀಶ್ ಮಾತನಾಡಿದರು. ತಾಲ್ಲೂಕು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಗರುಡಗಂಬ ಸ್ವಾಮಿ, ಸಂಘದ ಉಪಾಧ್ಯಕ್ಷ ಸಾಕರಾಜು, ನಿರ್ದೇಶಕರಾದ ಕಾಳೇನಹಳ್ಳಿ ಅಪ್ಪಾಜಿಗೌಡ, ಕೆ.ಎಂ.ಶ್ರೀನಿವಾಸ್, ಕೆ.ಎಚ್.ಬುಡಿಗೌಡ, ಎಂ.ಪಿ.ಶ್ರೀನಿವಾಸ್, ರಾಮಕೃಷ್ಣೇಗೌಡ, ಮುಖಂಡರಾದ ಬಸವರಾಜು, ಎಂ.ಎಸ್.ಅನಂತ್, ಹಲಗೇಗೌಡ, ನಾಗಣ್ಣ ಪತ್ರಿಕಾಗೋಷ್ಠಿಯಲ್ಲಿದ್ದರು.