1,200 ವರ್ಷಗಳ ಹಿಂದೆ ಕೇಶಿರಾಜನು ಕನ್ನಡ ವ್ಯಾಕರಣ ಮತ್ತು ಭಾಷಾ ಪ್ರಯೋಗ ಹೀಗೆ ಇರಬೇಕು ಎಂದು ಹೇಳಿದ್ದ. ಆದರೆ ಇಂದು ನಾವು ದಿನನಿತ್ಯ ಬಳಸುವ ಭಾಷೆಯಲ್ಲಿ ವ್ಯಾಕರಣವೇ ಇಲ್ಲ. ವ್ಯಾಕರಣ ಎಂಬುದು ಶಾಸ್ತ್ರಕ್ಕಷ್ಟೆ ಎಂಬಂತಾಗಿದೆ. ಹೀಗಿದ್ದರೂ ಕನ್ನಡ ಸಾಹಿತ್ಯ ಮತ್ತು ಭಾಷೆ ಬೆಳವಣಿಗೆ ಹೊಂದುತ್ತಿರುವುದು ನೆಮ್ಮದಿಯ ವಿಚಾರ ಎಂದರು.