ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನದಿಂದ ಮಾತನಾಡಿದ ಇಸ್ರೊ ನಿವೃತ್ತ ಅಧ್ಯಕ್ಷ, ಖ್ಯಾತ ವಿಜ್ಞಾನಿ ಎ.ಎಸ್.ಕಿರಣ್ಕುಮಾರ್, ‘ಇತ್ತೀಚಿನ ದಿನಗಳಲ್ಲಿ ಹವಾಮಾನ ಮುನ್ಸೂಚನೆಯನ್ನು ನಿಖರವಾಗಿ ಹೇಳಲಾಗುತ್ತಿಲ್ಲ.
ಇಡೀ ಪ್ರಪಂಚದಲ್ಲಿ ಹವಾಮಾನ ವೈಪರೀತ್ಯ ಬಹಳ ದೊಡ್ಡ ಪ್ರಮಾಣದಲ್ಲಿ ಆಗುತ್ತಿರುವುದು ಇದಕ್ಕೆ ಕಾರಣ. ಇದರಿಂದಾಗಿ ಹೆಚ್ಚು ತೊಂದರೆಯಾಗು ತ್ತಿದೆ’ ಎಂದರು.