ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮೈಸೂರು ಶಾಖೆಯ ಸೋಮನಾಥಸ್ವಾಮೀಜಿ, ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ನಿವೃತ್ತ ಗ್ರಂಥಪಾಲಕ ಡಾ.ಸಿ.ಪಿ.ರಾಮಶೇಷ, ಕಾಂಗ್ರೆಸ್ ಮುಖಂಡ ವಾಸು, ಗ್ರಂಥ ಸಂಪಾದಕರು ಹಾಗೂ ಕೆನರಾ ಬ್ಯಾಂಕಿನ ವಿಶ್ರಾಂತ ಮಹಾ ಪ್ರಬಂಧಕ ಡಾ.ಎಸ್.ಟಿ.ರಾಮಚಂದ್ರ, ವಿಶ್ರಾಂತ ಕುಲಪತಿ ಪ್ರೊ.ಎಂ.ಮಾದಯ್ಯ, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್ ಕುಮಾರ್ ಎಸ್ ಹೊಸಮನಿ ಇದ್ದರು.