ಮೈಸೂರು ಸಿಎಫ್ಟಿಆರ್ಐ ನಿವೃತ್ತ ವಿಜ್ಞಾನಿ ಮತ್ತು ‘ಬಾಲವಿಜ್ಞಾನ’ ಮಾಸಪತ್ರಿಕೆಯ ಸಂಪಾದಕಿ ಶ್ರೀಮತಿ ಹರಿಪ್ರಸಾದ್ (ಮೈಸೂರು), ವಿಜ್ಞಾನ ಸಂವಹನಕಾರ ಪ್ರೊ.ಎಂ.ಆರ್. ನಾಗರಾಜು (ಬೆಂಗಳೂರು), ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಆರ್.ಬಳೂರಗಿ (ವಿಜಯಪುರ) ಮತ್ತು ಶಿಕ್ಷಣ ತಜ್ಞ ಪ್ರೊ.ಬಿ.ಕೆ.ಚಳಗೇರಿ (ಕಲಬುರಗಿ) ಅವರನ್ನು ಆಯ್ಕೆ ಮಾಡಲಾಗಿದೆ.