‘ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಜಾತಿ, ದುಡ್ಡಿನ ಬಲದಿಂದಲೇ ಅಯ್ಕೆಯಾಗಿದ್ದವರು ಸಿರಿಗೆರೆಯ ತರಳುಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗೂ ಮನವಿ ಸಲ್ಲಿಸಿದ್ದರು. ದೇಶದ ನ್ಯಾಯ ವ್ಯವಸ್ಥೆಯನ್ನು ರಾಜಕಾರಣಿಗಳು, ಸ್ವಾಮೀಜಿಗಳು ಕೈಗೆತ್ತಿಕೊಂಡರೆ ಪರಿಸ್ಥಿತಿ ಏನಾಗಬೇಕು? ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪಿಗೆ ಬೆಲೆಯಿಲ್ಲವೇ?’ ಎಂದು ಕಿಡಿಕಾರಿದರು.