ಮೂವರಿಗೆ ಗೌರವ ಡಾಕ್ಟರೇಟ್: ಬೆಂಗಳೂರಿನ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಆರ್.ವಿ.ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಿಸಿಎಸ್ ಉಪಾಧ್ಯಕ್ಷ ಇ.ಎಸ್.ಚಕ್ರವರ್ತಿ ಹಾಗೂ ವಿಆರ್ಎಲ್ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.