ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

Last Updated 25 ನವೆಂಬರ್ 2020, 7:39 IST
ಅಕ್ಷರ ಗಾತ್ರ
ADVERTISEMENT
""
""

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ದೊಡ್ಡಮ್ಮತಾಯಿ ದೇಗುಲದ ಮೂರ್ತಿ ಸ್ಥಾಪನೆ, ಅತಿಥಿಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಿದರು.

ನಂತರ ಸುತ್ತೂರು ಮಠಕ್ಕೆ ಭೇಟಿ‌ ನೀಡಿ ಶಿವರಾತ್ರೀಶ್ವರ ಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಸುತ್ತೂರು ಮಠಕ್ಕೆ ಭೇಟಿ‌ ನೀಡಿ ಶಿವರಾತ್ರೀಶ್ವರ ಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT