‘ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಚಾಮುಂಡಿ ಬೆಟ್ಟ, ಚಿಕ್ಕನಾಯಕನಹಳ್ಳಿ ಹಾಗೂ ಸರಗೂರು ಭಾಗದಲ್ಲಿ ಅರಣ್ಯ ಪ್ರದೇಶ ವೃದ್ಧಿಸಿದೆ ಮತ್ತು ಬದಲಾವಣೆಗಳೇನೂ ಆಗಿಲ್ಲ. ಇದಕ್ಕೆ ಆ ಭಾಗದಲ್ಲಿನ ಜನರ ಸಹಕಾರ ಕಾರಣ. ಅರಣ್ಯ ಸಂರಕ್ಷಣೆಯ ವಿಷಯದಲ್ಲಿ ಮತ್ತಷ್ಟು ಅತ್ಯುತ್ತಮ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳುವುದು ಅಗತ್ಯವಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.