ಜಂಟಿ ಕೃಷಿ ನಿರ್ದೇಶಕರಾದ ಎಂ.ಮಹಂತೇಶಪ್ಪ, ಬಿ.ಎಸ್.ಚಂದ್ರಶೇಖರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶಿವಣ್ಣ, ಮಂಡ್ಯದ ವಲಯ ಕೃಷಿ ಸಂಶೋಧನಾ ಕೇಂದ್ರದ ಸಹಸಂಶೋಧನಾ ನಿರ್ದೇಶಕ ಡಾ.ವಾಸುದೇವನ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಕುಮಾರ್, ಕರ್ನಾಟಕ ಕೃಷಿ ಮಾರಾಟ ಮಂಡಳಿಯ ವಿಭಾಗೀಯ ಕಚೇರಿಯ ಪ್ರಧಾನ ವ್ಯವಸ್ಥಾಪಕ ಮಹೇಶ್ ಸೇರಿದಂತೆ ನೂರಕ್ಕೂ ಅಧಿಕ ರೈತರು ಭಾಗವಹಿಸಿದ್ದರು.