<p><strong>ಮೈಸೂರು</strong>: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ‘ಮಹಿಷ ದಸರಾ–2021’ ಅ.5ರ ಮಂಗಳವಾರ ಮೈಸೂರಿನಲ್ಲಿ ನಡೆಯಲಿದೆ.</p>.<p>ನಗರದ ವಿಶ್ವಮೈತ್ರಿ ಬುದ್ಧವಿಹಾರದಿಂದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದವರೆಗೂ ಮಹಿಷ ಮೂರ್ತಿಯ ಮೆರವಣಿಗೆ ಬೆಳಿಗ್ಗೆ 9ಕ್ಕೆ ನಡೆಯಲಿದೆ.</p>.<p>ಮಹಿಷ ಮೂರ್ತಿಗೆ ಪುಷ್ಪಾರ್ಚನೆಗೈಯುವ ಮೂಲ ನಿವಾಸಿಗಳು, ನಂತರ ವಿಚಾರ ಸಂಕಿರಣ ನಡೆಸಲಿದ್ದಾರೆ. ಪ್ರಗತಿಪರರು, ವಿಚಾರವಾದಿಗಳು, ವಿವಿಧ ಮಠಾಧೀಶರು ಇದರಲ್ಲಿ ಭಾಗಿಯಾಗಲಿದ್ದಾರೆ.</p>.<p>‘ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ನಗರ ಪೊಲೀಸರು ಯಾವುದೇ ಅನುಮತಿ ನೀಡಿಲ್ಲ’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಸೋಮವಾರ ಇಲ್ಲಿ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ‘ಮಹಿಷ ದಸರಾ–2021’ ಅ.5ರ ಮಂಗಳವಾರ ಮೈಸೂರಿನಲ್ಲಿ ನಡೆಯಲಿದೆ.</p>.<p>ನಗರದ ವಿಶ್ವಮೈತ್ರಿ ಬುದ್ಧವಿಹಾರದಿಂದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದವರೆಗೂ ಮಹಿಷ ಮೂರ್ತಿಯ ಮೆರವಣಿಗೆ ಬೆಳಿಗ್ಗೆ 9ಕ್ಕೆ ನಡೆಯಲಿದೆ.</p>.<p>ಮಹಿಷ ಮೂರ್ತಿಗೆ ಪುಷ್ಪಾರ್ಚನೆಗೈಯುವ ಮೂಲ ನಿವಾಸಿಗಳು, ನಂತರ ವಿಚಾರ ಸಂಕಿರಣ ನಡೆಸಲಿದ್ದಾರೆ. ಪ್ರಗತಿಪರರು, ವಿಚಾರವಾದಿಗಳು, ವಿವಿಧ ಮಠಾಧೀಶರು ಇದರಲ್ಲಿ ಭಾಗಿಯಾಗಲಿದ್ದಾರೆ.</p>.<p>‘ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ನಗರ ಪೊಲೀಸರು ಯಾವುದೇ ಅನುಮತಿ ನೀಡಿಲ್ಲ’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಸೋಮವಾರ ಇಲ್ಲಿ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>