ಜಿಲ್ಲಾಡಳಿತದ ಅನುಮತಿ ಸಿಗುವ ವಿಶ್ವಾಸವಿದೆ. ಕಾನೂನು ಉಲ್ಲಂಘಿಸದೆ, ಕೋವಿಡ್ –19 ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಆಚರಣೆ ನಡೆಯಲಿದೆ. ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ
ಅಂದು ಬೆಳಿಗ್ಗೆ 11ಕ್ಕೆ ಚಾಮುಂಡಿಬೆಟ್ಟದಲ್ಲಿರುವ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುವುದು. ಸಾಹಿತಿಗಳು, ಪ್ರಗತಿಪರ ಚಿಂತಕರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.