ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಡಿಸಿಎಫ್ ಮಹೇಶ್ ಕುಮಾರ್, ಎಸಿಎಫ್ ಸತೀಶ್, ಆರ್ಎಫ್ಒ ಹನುಮಂತರಾಜು, ಡಿಆರ್ಎಫ್ಒ ಸಿದ್ದರಾಜು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಾಮನಿರ್ದೇಶನ ಸದಸ್ಯ ವೆಂಕಟ ನಾಯ್ಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯ ಡಾ.ರೆಹಮಾನ್ ಮುಜೀಬ್ ಚಿರತೆಯ ಶವ ಪರೀಕ್ಷೆ ನಡೆಸಿದರು. ನಂತರ ಅರಣ್ಯದಲ್ಲಿ ಬೆಂಕಿಯಿಂದ ಸುಡಲಾಯಿತು.