‘ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ್ದು, ಕೆಪಿಸಿಸಿ ಮಾಧ್ಯಮ ತಂಡದಲ್ಲಿದ್ದೆ. ಬಿಜೆಪಿ ಸರ್ಕಾರ ಬಂದು, ಸೋಮಶೇಖರ್ ಸಚಿವರಾದಾಗಿನಿಂದ ಅವರಿಗೆ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದೆ’ ಎಂದರು.ದಿನೇಶ್ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರಿಗೂ ಆಪ್ತರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿದ್ದ ಕೃಷ್ಣ, ಆಪ್ತನಿಗೆ ಟಿಕೆಟ್ ನೀಡುವಂತೆ ಪ್ರಭಾವ ಬೀರಿದ್ದರು ಎನ್ನಲಾಗಿದೆ.