ಈ ಹಣದಲ್ಲಿ ₹ 6 ಲಕ್ಷ ಸಾಲ ಮರುಪಾವತಿಸಿದ್ದು, ಉಳಿದ ಹಣ ನೀಡುವಂತೆ ಹ್ಯಾರಿಸ್ ಒತ್ತಡ ಹೇರಿದ್ದರು. ಸೋಮವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಹಮೀದ್ ತಾನು ತೆರೆ
ದಿದ್ದ ಅಡಿಕೆ ಸಂಗ್ರಹ ಶೆಡ್ ಬಳಿ ಹಣ ನೀಡುವುದಾಗಿ ಕರೆ ಮಾಡಿ ಕರೆಸಿಕೊಂಡಿದ್ದಾನೆ. ನಂತರ, ಮಚ್ಚಿನಿಂದ ಕೊಚ್ಚಿ ಹತ್ಯೆಗೈದು ಠಾಣೆಗೆ ಬಂದು ಶರಣಾದ ಎಂದು ಪೊಲೀಸರುತಿಳಿಸಿದ್ದಾರೆ.