ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿಕೆಶಿ ಅವರ ಮಾತನ್ನು ಸಿದ್ದರಾಮಯ್ಯನೇ ಕೇಳಲ್ಲ. ಅವರ ಮಾತಿಗೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ. ನಾನು, ಮುನ್ನಿರತ್ನ, ಭೈರತಿ ನಿಷ್ಠಾವಂತ ಕಾರ್ಯಕರ್ತರು. ನಾವು ಪಕ್ಷ ತೊರೆಯುವಾಗ ಇವರೆಲ್ಲಾ ಎಲ್ಲಿ ಹೋಗಿದ್ರು. ಆಗ ಎಲ್ಲಾ ವಿಚಾರವನ್ನು ನಾವು ಇವರಿಗೆ ತಿಳಿಸಿರಲಿಲ್ವಾ’ ಎಂದು ಕಿಡಿಕಾರಿದರು.