‘ಕೆಲವು ದಿನಗಳ ಹಿಂದೆ ನಗರಕ್ಕೆ ಆಗಮಿಸಿದ್ದ 162 ಮಂದಿ ಕೂಲಿ ಕಾರ್ಮಿಕರು ರಾಜಸ್ಥಾನಕ್ಕೆ ತೆರಳುತ್ತಿದ್ದು, ಮಹಾರಾಷ್ಟ್ರದ ಗಡಿ ಬಂದ್ ಮಾಡಲಾದ ಕಾರಣ ಸಂಕಷ್ಟಕ್ಕೆ ಸಿಲುಕ್ಕಿದ್ದರು. ಅವರನ್ನು ಮಾನವೀಯತೆ ದೃಷ್ಟಿಯಿಂದ ಮೈಸೂರಿಗೆ ಕರೆ ತಂದು ಸಿಐಟಿಬಿ ಛತ್ರದಲ್ಲಿರಿಸಿ, ಊಟೋಪಚಾರದೊಂದಿಗೆ ಆಶ್ರಯ ನೀಡಲಾಗಿದೆ’ ಎಂದು ಸಚಿವ ಸೋಮಣ್ಣ ಈ ಸಂದರ್ಭ ತಿಳಿಸಿದರು.