ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ.ವಿ. ಅನಂತರಾಮ್, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಧರ್ಮದರ್ಶಿಗಳಾದ ಬಿ.ಸಿ. ಲೋಕನಾಥ್ ಮತ್ತು ಶಶಾಂಕ್ ಎಂ. ಗೋಪಾಲ್, ಆಜೀವ ಸದಸ್ಯರಾದ ಎಂ.ಎಲ್. ರವಿಶಂಕರ್, ಎನ್.ಎನ್. ಅನಿಲ್ಕುಮಾರ್, ಶೇಷಾದ್ರಿಪುರಂ ಸ್ವತಂತ್ರ ಪಿಯು ಕಾಲೇಜಿನ ಪ್ರಾಂಶುಪಾಲೆ ಅರ್ಚನಾ ಸ್ವಾಮಿ ಎನ್., ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ರಾಘವೇಂದ್ರ ಆರ್., ಎನ್ಸಿಸಿ ಕೇರ್ ಟೇಕರ್ ಆಫೀಸರ್ ಕುಮಾರ್ ಆರ್. ಪಾಲ್ಗೊಂಡಿದ್ದರು.