‘ನಿಂಗರಾಜು, ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದಾಗಿ ಆರೋಪಿಸಿ ಈ ದಂಪತಿ ಭಾನುವಾರ ಅವರ ಮನೆ ಮುಂದೆ ಗಲಾಟೆ ಮಾಡಿದ್ದಾರೆ. ಅವರ ಕಾರಿನ ಗಾಜು ಒಡೆದುಹಾಕಿ, ಪತ್ನಿಯ ಮೇಲೂ ಹಲ್ಲೆ ಮಾಡಿದ್ದಾರೆ. ಆ ಕ್ಷಣಕ್ಕೆ ಹೆದರಿದ, ನಿಂಗರಾಜು ಅಲ್ಲಿಂದ ಓಡಿಹೋಗಿದ್ದಾರೆ. ಆದರೆ, ರಾತ್ರಿ ವೇಳೆ ಕಾವೇರಿ ಮನೆ ಬಳಿ ತೆರಳಿ ಗಲಾಟೆ ನಡೆಸಿದ್ದಾರೆ. ಆಗ, ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ’ ಎಂದು ನಿಂಗರಾಜು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.