ಭೂಗರ್ಭಶಾಸಜ್ಞರಾದ ಎಂ.ವಿ.ರವಿಶಂಕರ್, ಕೆ.ವಿ.ವೇದಮೂರ್ತಿ, ಚನ್ನಬಸಪ್ಪ, ವಿನಯ್ ರಂಗನಾಥ್, ಎಚ್.ಎನ್.ಉಮೇಶ್, ಶೈಲಾ, ಮೌನಾ ಉಮೇಶ್, ಪೂರ್ಣಿಮಾ ರವಿಶಂಕರ್, ಅನುಪ್ ರವಿಶಂಕರ್, ಬಿ.ಎಸ್.ಶಾಲಿನಿ, ಸ್ವರೂಪ, ಗೌತಮಿ ವೇದಮೂರ್ತಿ ಹಾಗೂ ಸನತ್ ರಂಗನಾಥ್ ಸದ್ಯ ಸರಣಿ ಬಾಂಬ್ ಸ್ಫೋಟ ಸಂಭವಿಸಿರುವ ಕೊಲಂಬೋದಿಂದ 40 ಕಿಮೀ ದೂರದಲ್ಲಿರುವ ಬೆಂಟೋಟಾದ ಹಿಬಿಸ್ಕಸ್ ಹೋಟೆಲ್ನಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.