ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾ.ರಾ.ಮಹೇಶ್ ಅವರು ಮಾತನಾಡಿದ್ದಕ್ಕೆಲ್ಲಾ ನಾನು ಉತ್ತರ ಕೊಡಲುಹೋಗು ವುದಿಲ್ಲ. ಆದರೆ, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತ, ಪೊಲೀ ಸ್ ಕಮೀ ಷನರ್ ಅನ್ನು ವರ್ಗಾ ವಣೆ ಮಾಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಯಾರು ಇದ್ದರೆ ಆಡಳಿತಕ್ಕೆ ಒಳ್ಳೆಯದು ಎಂಬುದನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರ ಹಿಂದೆ ಯಾರ ಒತ್ತಡವೂ ಇಲ್ಲ’ ಎಂದರು.