ನಾಡಹಬ್ಬದ ಸಿದ್ಧತೆಗಾಗಿ ಪಾಲಿಕೆಗೆ ₹ 10 ಕೋಟಿ ಅನುದಾನ ನೀಡುವಂತೆ ಸರ್ಕಾರವನ್ನು ಕೇಳಿದ್ದೆವು. ₹ 5 ಕೋಟಿಯನ್ನಾದರೂ ನಮಗೆ ನೀಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಮೈಸೂರು ಜಿಲ್ಲಾಡಳಿತಕ್ಕೆ ಒಟ್ಟು ₹ 10 ಕೋಟಿ ನೀಡಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೂ ಬದಲಾಯಿಸಿದೆ. ಈಗ ವರ್ಗಾವಣೆ ನಡೆಯಬಾರದಿತ್ತು ಎಂದರು.