ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ನಾಡಹಬ್ಬ ದಸರೆಯ ಅಂಬಾರಿ ಆನೆ 'ಅಭಿಮನ್ಯು'ಗೆ ಭಾರ ಹೊರಿಸುವ ತಾಲೀಮು

Last Updated 18 ಆಗಸ್ಟ್ 2022, 4:08 IST
ಅಕ್ಷರ ಗಾತ್ರ

ಮೈಸೂರು: ನಾಡಹಬ್ಬ ದಸರೆಯ ಅಂಬಾರಿ ಆನೆ 'ಅಭಿಮನ್ಯು'ಗೆ ಭಾರ ಹೊರಿಸುವ ತಾಲೀಮು ಗುರುವಾರ ಆರಂಭವಾಗಿದೆ.

ಅರಮನೆ ಆವರಣದಲ್ಲಿನ ಆನೆಗಳ ಬಿಡಾರದಲ್ಲಿ ಡಿಸಿಎಫ್ ಡಾ.ವಿ.ಕರಿಕಾಳನ್ ಅವರು 'ಅಭಿಮನ್ಯು' ಜೊತೆ ಕುಮ್ಕಿ ಆನೆಗಳಾದ 'ಚೈತ್ರಾ', 'ಕಾವೇರಿ'ಗೂ ಪೂಜೆ ಸಲ್ಲಿಸಿ, ತಾಲೀಮಿಗೆ ಚಾಲನೆ ನೀಡಿದರು‌.

ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 300 ಕೆ.ಜಿ. ತೂಕದ ಮರಳಿನ ಮೂಟೆ ಹೊತ್ತ 'ಅಭಿಮನ್ಯು' ಆನೆ ಹೆಜ್ಜೆ ಹಾಕಿದನು. ಉಳಿದ ಆನೆಗಳಾದ ಧನಂಜಯ, ಗೋಪಾಲಸ್ವಾಮಿ, ಲಕ್ಷ್ಮಿ, ಮಹೇಂದ್ರ, ಭೀಮ, ಅರ್ಜುನ ಕೂಡ ನಡಿಗೆ ತಾಲೀಮಿನಲ್ಲಿ ಭಾಗಿಯಾದವು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT