ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಭವನದಲ್ಲಿ ದಸರಾ ಆನೆಗಳಿಗೆ ಪೂಜೆ; ಅರಮನೆಯತ್ತ ನಡಿಗೆ ಆರಂಭ

Last Updated 10 ಆಗಸ್ಟ್ 2022, 5:59 IST
ಅಕ್ಷರ ಗಾತ್ರ

ಮೈಸೂರು: ಅರಣ್ಯ‌ ಭವನದಿಂದ ಅರಮನೆಯತ್ತನಡೆಯಲಿರುವ ದಸರಾ ಆನೆಗಳಿಗೆ ಡಿಸಿಎಫ್ ಕರಿಕಾಳನ್ ನೇತೃತ್ವದಲ್ಲಿ ಪೂಜೆ ನಡೆದಿದೆ. ಬೆಳಿಗ್ಗೆ 8 ಗಂಟೆಗೆ ನಡಿಗೆ ಆರಂಭವಾಗಿದೆ. ನಗರದ ಪ್ರಮುಖ ರಸ್ತೆಗಳ ಮೂಲಕ ಅರಮನೆ ತಲುಪಲಿರುವ ಆನೆಗಳಿಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಯ ಮಾರ್ತಾಂಡ ದ್ವಾರದಲ್ಲಿ ಸ್ವಾಗತ ಕೋರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT