ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಜಪಡೆಯ ಮಾಹಿತಿ‌ ಬಿಡುಗಡೆ

Last Updated 6 ಆಗಸ್ಟ್ 2022, 10:23 IST
ಅಕ್ಷರ ಗಾತ್ರ

ಮೈಸೂರು: ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜ ಪಡೆಯ ಮಾಹಿತಿಯನ್ನು ಒಳಗೊಂಡ ಪೋಸ್ಟರ್ ಅನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಬಿಡುಗಡೆ ಮಾಡಿದರು.

ಶಾಸಕರಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್, ಅಶ್ವಿನ್, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್ಪಿ ಚೇತನ್, ಜಿಲ್ಲಾ ಪಂಚಾಯಿತಿ‌ ಸಿಇಒ ಬಿ.ಆರ್.ಪೂರ್ಣಿಮಾ, ಮಹಾನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ, ನಿಗಮ ಮಂಡಳಿಗಳ ಅಧ್ಯಕ್ಷರಾದ ರಘು ಕೌಟಿಲ್ಯ, ಎಂ.ಶಿವಕುಮಾರ್, ಕಾ‌.ಪು.ಸಿದ್ದಲಿಂಗಸ್ವಾಮಿ ಉಪಸ್ಥಿತರಿದ್ದರು.

ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT