ಶಾಸಕರಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್, ಅಶ್ವಿನ್, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್ಪಿ ಚೇತನ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ, ಮಹಾನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ, ನಿಗಮ ಮಂಡಳಿಗಳ ಅಧ್ಯಕ್ಷರಾದ ರಘು ಕೌಟಿಲ್ಯ, ಎಂ.ಶಿವಕುಮಾರ್, ಕಾ.ಪು.ಸಿದ್ದಲಿಂಗಸ್ವಾಮಿ ಉಪಸ್ಥಿತರಿದ್ದರು.