ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ದಸರಾ: ಜಂಬೂಸವಾರಿಗೆ ಅರಮನೆಯಲ್ಲಿ ನಡೆದಿದೆ ಭರದ ಸಿದ್ಧತೆ

Last Updated 15 ಅಕ್ಟೋಬರ್ 2021, 7:34 IST
ಅಕ್ಷರ ಗಾತ್ರ

ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿಗಾಗಿ ಇಲ್ಲಿನ ಅರಮನೆಯಲ್ಲಿ ಸಿದ್ದತಾ ಕಾರ್ಯಗಳು ಭರದಿಂದ ನಡೆದಿವೆ.

ವಿವಿಧ ಕಲಾತಂಡಗಳು ಅಲಂಕಾರ ಮೊದಲಾದ ಪ್ರಕ್ರಿಯೆಯಲ್ಲಿ ತೊಡಗಿವೆ. ಕೆಲವು ಸ್ತಬ್ಧಚಿತ್ರಗಳು ಈಗಾಗಲೇ ಅಣಿಗೊಂಡಿವೆ. ಅಂಬಾರಿಯ ಉತ್ಸವಮೂರ್ತಿಯ ಆಗಮನಕ್ಕೆ ಎದುರುನೋಡಲಾಗುತ್ತಿದೆ.

-ಚಾಮುಂಡೇಶ್ವರಿ ದೇವಿ
-ಚಾಮುಂಡೇಶ್ವರಿ ದೇವಿ

ಅಂಬಾರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ
ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಮೇಲೆ ವಿರಾಜಮಾನವಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಪುಷ್ಪಾರ್ಚನೆ ಮಾಡಿದರು.

ಅಲಂಕೃತ ವಾಹನದಲ್ಲಿ ನಾದಸ್ವರ ವಿವಿಧ ಕಲಾತಂಡಗಳ ಜೊತೆಗೆ ಬೆಟ್ಟದಲ್ಲಿ ಮೆರವಣಿಗೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT