ಕನ್ನಡ ಕ್ರಿಯಾ ಸಮಿತಿಯ ಪ್ರಧಾನಕಾರ್ಯದರ್ಶಿ ಸ.ರಾ.ಸುದರ್ಶನ, ಪಂಡಿತಾರಾಧ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಂ.ಚಂದ್ರಶೇಖರ, ರಂಗಕರ್ಮಿ ಜನಾರ್ದನ್, ಮೈಮ್ ರಮೇಶ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಬೆಟ್ಟಯ್ಯಕೋಟೆ, ಚೋರನಹಳ್ಳಿ ಶಿವಣ್ಣ, ಪುರುಷೋತ್ತಮ್ ಹಾಗೂ ಇತರರು ಇದ್ದರು.