ಉಪಾಧ್ಯಕ್ಷ ನಟರಾಜು ಅವರು ರಾಜೀನಾಮೆ ಪತ್ರವನ್ನು ಅಧ್ಯಕ್ಷೆ ನಯೀಮಾ ಅವರಿಗೆ ಸಲ್ಲಿಸಿದರು. ನಯೀಮಾ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದರು. ಇವರಿಬ್ಬರು ಸೆಪ್ಟೆಂಬರ್ನಲ್ಲಿ ರಾಜೀನಾಮೆ ಸಲ್ಲಿಸಿದ್ದರೂ, ಬಳಿಕ ವಾಪಸ್ ಪಡೆದುಕೊಂಡಿದ್ದರು.