2008ರಲ್ಲಿ ಸುಣ್ಣದಕೇರಿಯ ವಾರ್ಡ್ನಲ್ಲಿ ಗೆದ್ದಿದ್ದರು. 2013ರಲ್ಲಿ 2ನೇ ಬಾರಿಗೆ ಗೆಲುವು ಸಾಧಿಸಿದ್ದರು. ವಿರೋಧ ಪಕ್ಷದ ನಾಯಕ, ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಹೋದ ಚುನಾವಣೆಯಲ್ಲಿ, ಕುವೆಂಪುನಗರ ವಾರ್ಡ್ನಿಂದ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದ್ದರು. ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಕೋಶಾಧ್ಯಕ್ಷರೂ ಹೌದು.