<p><strong>ಮೈಸೂರು</strong>: ಮೈಸೂರು ನಗರಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಮಂಗಳವಾರ ಚುನಾವಣೆ ನಡೆಸಿದರು.</p>.<p>* ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ: ರಜನಿ ಅಣ್ಣಯ್ಯ, ಪುಟ್ಟನಿಂಗಮ್ಮ, ಷಫಿ ಅಹಮದ್, ಆರ್.ನಾಗರಾಜ್, ಎಂ.ಛಾಯಾದೇವಿ, ಬಿ.ವಿ.ರವೀಂದ್ರ ಮತ್ತು ಎಂ.ಪ್ರಮೀಳಾ ಭರತ್.</p>.<p>* ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸ್ಥಾಯಿ ಸಮಿತಿ: ಸಿ.ವೇದಾವತಿ, ಪ್ರದೀಪ್ ಚಂದ್ರ, ಅಯಾಜ್ ಪಾಷ (ಪಂಡು), ಎಂ.ಶಿವಕುಮಾರ್, ಸವುದ್ ಖಾನ್, ಸವಿತಾ, ಎಂ.ಸತೀಶ್.</p>.<p>* ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ: ಬೇಗಂ ಅಲಿಯಾಸ್ ಪಲ್ಲವಿ, ವಿ.ಲೋಕೇಶ್, ಎಚ್.ಎಂ.ಶಾಂತಕುಮಾರಿ, ಸಮೀವುಲ್ಲಾ, ಮಹಮ್ಮದ್ ರಫೀಕ್, ಕೆ.ವಿ.ಶ್ರೀಧರ್ ಮತ್ತು ಎಸ್.ಸಾತ್ವಿಕ್.</p>.<p>* ಲೆಕ್ಕಪತ್ರ ಸ್ಥಾಯಿ ಸಮಿತಿ: ಪುಷ್ಪಲತಾ ಜಗನ್ನಾಥ್, ಎಂ.ಎಸ್.ಶೋಭಾ, ಅಯೂಬ್ಖಾನ್, ವಿ.ರಮೇಶ್, ಶ್ರೀನಿವಾಸ್, ಶಾರದಮ್ಮ ಮತ್ತು ಎನ್.ಸೌಮ್ಯಾ.</p>.<p>ಅವರ ಅಧಿಕಾರದ ಅವಧಿ ಸೆ.6ರಿಂದ ಒಂದು ವರ್ಷದವರೆಗೆ ಇರುತ್ತದೆ.</p>.<p>ಚುನಾವಣೆ ಪ್ರಕ್ರಿಯೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮೈಸೂರು ನಗರಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಮಂಗಳವಾರ ಚುನಾವಣೆ ನಡೆಸಿದರು.</p>.<p>* ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ: ರಜನಿ ಅಣ್ಣಯ್ಯ, ಪುಟ್ಟನಿಂಗಮ್ಮ, ಷಫಿ ಅಹಮದ್, ಆರ್.ನಾಗರಾಜ್, ಎಂ.ಛಾಯಾದೇವಿ, ಬಿ.ವಿ.ರವೀಂದ್ರ ಮತ್ತು ಎಂ.ಪ್ರಮೀಳಾ ಭರತ್.</p>.<p>* ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸ್ಥಾಯಿ ಸಮಿತಿ: ಸಿ.ವೇದಾವತಿ, ಪ್ರದೀಪ್ ಚಂದ್ರ, ಅಯಾಜ್ ಪಾಷ (ಪಂಡು), ಎಂ.ಶಿವಕುಮಾರ್, ಸವುದ್ ಖಾನ್, ಸವಿತಾ, ಎಂ.ಸತೀಶ್.</p>.<p>* ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ: ಬೇಗಂ ಅಲಿಯಾಸ್ ಪಲ್ಲವಿ, ವಿ.ಲೋಕೇಶ್, ಎಚ್.ಎಂ.ಶಾಂತಕುಮಾರಿ, ಸಮೀವುಲ್ಲಾ, ಮಹಮ್ಮದ್ ರಫೀಕ್, ಕೆ.ವಿ.ಶ್ರೀಧರ್ ಮತ್ತು ಎಸ್.ಸಾತ್ವಿಕ್.</p>.<p>* ಲೆಕ್ಕಪತ್ರ ಸ್ಥಾಯಿ ಸಮಿತಿ: ಪುಷ್ಪಲತಾ ಜಗನ್ನಾಥ್, ಎಂ.ಎಸ್.ಶೋಭಾ, ಅಯೂಬ್ಖಾನ್, ವಿ.ರಮೇಶ್, ಶ್ರೀನಿವಾಸ್, ಶಾರದಮ್ಮ ಮತ್ತು ಎನ್.ಸೌಮ್ಯಾ.</p>.<p>ಅವರ ಅಧಿಕಾರದ ಅವಧಿ ಸೆ.6ರಿಂದ ಒಂದು ವರ್ಷದವರೆಗೆ ಇರುತ್ತದೆ.</p>.<p>ಚುನಾವಣೆ ಪ್ರಕ್ರಿಯೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>