ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಮ್, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಮುಡಾ ಆಯುಕ್ತ ಪಿ.ಎಸ್.ಕಾಂತರಾಜ್, ಆಹಾರ ಸಮಿತಿ ಕಾರ್ಯದರ್ಶಿ ಶಿವಣ್ಣ, ನಾರಾಯಣಗೌಡ, ಉಮೇಶ, ಶಂಭು, ರಾಜೀವ್, ಮಂಜುನಾಥ್, ಅಧಿಕಾರಿಗಳು ಉಪಸ್ಥಿತರಿದ್ದರು.