<p><strong>ಮೈಸೂರು:</strong> ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಮಂಗಳವಾರ ಗಜಪಡೆ ಮಾವುತರು ಮತ್ತು ಕಾವಾಡಿ ಕುಟುಂಬಗಳಿಗೆ ಉಪಹಾರ ಕೂಟಆಯೋಜಿಸಲಾಗಿತ್ತು.</p>.<p>ಇದಕ್ಕೆ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡಿದರು.</p>.<p>ಸಚಿವರು ಮಾವುತರಿಗೆ ಒಬ್ಬಟ್ಟು,ತಟ್ಟೆ ಇಡ್ಲಿ, ಸಾಂಬಾರ್,ಉದ್ದಿನವಡೆ, ಬೆಣ್ಣೆ, ಕಾರ ಪೊಂಗಲ್, ಉಪ್ಪಿಟ್ಟು ಉಪಹಾರ ಬಡಿಸಿ ಅವರೊಂದಿಗೆ ಕುಳಿತು ಉಪಹಾರ ಸೇವಿಸಿದರು.</p>.<p>ಪ್ರವಾಸೋದ್ಯಮ ಸಚಿವ ಸಿಟಿ ರವಿ ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ,ಎಸ್.ಎ.ರಾಮದಾಸ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಮಂಗಳವಾರ ಗಜಪಡೆ ಮಾವುತರು ಮತ್ತು ಕಾವಾಡಿ ಕುಟುಂಬಗಳಿಗೆ ಉಪಹಾರ ಕೂಟಆಯೋಜಿಸಲಾಗಿತ್ತು.</p>.<p>ಇದಕ್ಕೆ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡಿದರು.</p>.<p>ಸಚಿವರು ಮಾವುತರಿಗೆ ಒಬ್ಬಟ್ಟು,ತಟ್ಟೆ ಇಡ್ಲಿ, ಸಾಂಬಾರ್,ಉದ್ದಿನವಡೆ, ಬೆಣ್ಣೆ, ಕಾರ ಪೊಂಗಲ್, ಉಪ್ಪಿಟ್ಟು ಉಪಹಾರ ಬಡಿಸಿ ಅವರೊಂದಿಗೆ ಕುಳಿತು ಉಪಹಾರ ಸೇವಿಸಿದರು.</p>.<p>ಪ್ರವಾಸೋದ್ಯಮ ಸಚಿವ ಸಿಟಿ ರವಿ ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ,ಎಸ್.ಎ.ರಾಮದಾಸ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>