ಪ್ರತಿ ಮೆರವಣಿಗೆ ಸಮಯದಲ್ಲಿ 30 ಸಾವಿರಕ್ಕೂ ಮಂದಿ ಮಂದಿ ಸೇರುತ್ತಿದ್ದ ಅರಮನೆ ಆವರಣದಲ್ಲಿ ಈ ಬಾರಿ ತೀರಾ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದಾರೆ. 300 ಮಂದಿಗೆ ಮಾತ್ರ ಪ್ರವೇಶಾವಕಾಶ ಎಂದು ನಿಗದಿಯಾಗಿದ್ದರೂ ಅದಕ್ಕಿಂತ ಹೆಚ್ಚು ಇರುವಂತೆ ಕಂಡುಬರುತ್ತಿದೆ. ಇವರಲ್ಲಿ ಕಲಾವಿದರು, ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು, ಪೊಲೀಸರು ಅಧಿಕ ಸಂಖ್ಯೆಯಲ್ಲಿದ್ದಾರೆ.